ಸರ್ವೇಶ್ವರಾ, ನಾನು ಕೂಡ ಈ ನದಿಯನ್ನು ದಾಟಿ, ಆಚೆಯಿರುವ ಒಳ್ಳೆಯ ನಾಡನ್ನು ಅಂದರೆ, ಆ ಅಂದವಾದ ಮಲೆನಾಡನ್ನೂ ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ’ ಎಂದು ಭಿನ್ನಯಿಸಿದೆ.