ಆತ ತನಗೋಸ್ಕರ ಎಫ್ರಯಿಮರ ಮಲೆನಾಡಿನಲ್ಲಿರುವ ‘ತಿಮ್ನತ್ ಸೆರಹ’ ಎಂಬ ನಗರವನ್ನು ಕೇಳಿಕೊಂಡನು. ಸರ್ವೇಶ್ವರನ ಆಜ್ಞೆಯಂತೆ ಅವರು ಅದನ್ನು ಅವನಿಗೆ ಕೊಟ್ಟರು. ಅವನು ಅದನ್ನು ಹೊಸದಾಗಿ ಕಟ್ಟಿ ಅದರಲ್ಲೇ ವಾಸಮಾಡಿದನು.