kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಹೋಶುವ

,

19ನೇ ಅಧ್ಯಾಯ

,
ವಚನ   51

ಹೀಗೆ ಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವ ಮತ್ತು ಇಸ್ರಯೇಲ್ ಕುಲ ಮುಖ್ಯಸ್ಥರೂ ಶೀಲೋವಿನಲ್ಲಿದ್ದ ದೇವದರ್ಶನದ ಗುಡಾರದ ದ್ವಾರದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಚೀಟುಹಾಕಿ ಪ್ರಾಂತ್ಯಗಳನ್ನು ಹಂಚಿಕೊಟ್ಟರು; ನಾಡಿನ ವಿಭಜನಾಕಾರ್ಯ ಮುಗಿಯಿತು.

Go to Home Page