ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಿದ್ದನು. ಅವರೂ ಕೂಡಿಬಂದರು. ಅಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ದಂಡೆಯಾತ್ರೆಗಾಗಿ ಸೇರಿಕೊಂಡರು.