ಇವರನ್ನು ಕಂಡಾಗ ನನ್ನ ಹೃದಯ ಕರಗುತ್ತದೆ. ಬರೀ ಹೊಟ್ಟೆಯಲ್ಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಕೆಲವರಂತೂ ಬಹುದೂರದಿಂದ ಬಂದಿದ್ದಾರೆ,” ಎಂದರು.