ಅನೇಕರು ‘ಸುಮ್ಮನಿರು’ ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಇನ್ನಷ್ಟು ಗಟ್ಟಿಯಾಗಿ ಕೂಗಿಕೊಂಡನು.