kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆಮೋಸ

,

4ನೇ ಅಧ್ಯಾಯ

,
ವಚನ   5

ಹುಳಿಹಿಟ್ಟಿನ ರೊಟ್ಟಿಯನ್ನು ಹೋಮಮಾಡಿ ಉಪಕಾರಸ್ಮರಣೆ ಮಾಡಿಕೊಳ್ಳಿ. ಇಷ್ಟಬಂದಂತೆ ಕಾಣಿಕೆಗಳನ್ನು ಸಮರ್ಪಿಸಿ ಪ್ರಚಾರಮಾಡಿಕೊಳ್ಳಿ. ಹೀಗೆ ಮಾಡುವುದು ನಿಮಗೆ ಇಷ್ಟವಲ್ಲವೆ?” ಇದು ಸರ್ವೇಶ್ವರಸ್ವಾಮಿಯ ನುಡಿ.

Go to Home Page