ಹುಳಿಹಿಟ್ಟಿನ ರೊಟ್ಟಿಯನ್ನು ಹೋಮಮಾಡಿ ಉಪಕಾರಸ್ಮರಣೆ ಮಾಡಿಕೊಳ್ಳಿ. ಇಷ್ಟಬಂದಂತೆ ಕಾಣಿಕೆಗಳನ್ನು ಸಮರ್ಪಿಸಿ ಪ್ರಚಾರಮಾಡಿಕೊಳ್ಳಿ. ಹೀಗೆ ಮಾಡುವುದು ನಿಮಗೆ ಇಷ್ಟವಲ್ಲವೆ?” ಇದು ಸರ್ವೇಶ್ವರಸ್ವಾಮಿಯ ನುಡಿ.