ಹಲವಾರು ಊರಿನವರು ಕುಡಿಯುವ ನೀರಿಗಾಗಿ ಪರದಾಡುತ್ತಾ ಪಕ್ಕದ ಪಟ್ಟಣಕ್ಕೆ ಹೋದರೂ ಅವರ ದಾಹವು ಇಂಗಲಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.