kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಹಗ್ಗಾಯ

,

2ನೇ ಅಧ್ಯಾಯ

,
ವಚನ   23

ಸೇನಾಧಿಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಶೆಯಲ್ತೀಯೇಲನ ಮಗನೂ ನನ್ನ ದಾಸನೂ ಆದ ಜೆರುಬ್ಬಾಬೆಲನೇ, ಆ ದಿನಗಳಲ್ಲಿ ನಾನು ನಿನ್ನನ್ನು ಆರಿಸಿ ತೆಗೆದುಕೊಳ್ಳುವೆನು. ನನ್ನ ಮುದ್ರೆ ಉಂಗುರವನ್ನು ತೊಟ್ಟ ರಾಜನನ್ನಾಗಿ ನಿನ್ನನ್ನು ನೇಮಿಸುವೆನು,” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.

Go to Home Page