ಅದಕ್ಕೆ ಆ ದೇಶಾಧಿಪತಿ, “ನೀವು ಸತ್ಯವಂತರೋ ಇಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮಲ್ಲಿ ಒಬ್ಬನನ್ನು ನನ್ನ ಬಳಿಯಲ್ಲೆ ಬಿಟ್ಟುಹೋಗಿ; ನಿಮ್ಮ ಕುಟುಂಬದವರ ಕ್ಷಾಮನಿವಾರಣೆಗೆ ಬೇಕಾದುದನ್ನು ತೆಗೆದುಕೊಂಡು ಹೋಗಬಹುದು.