ನಾವೇಕೆ ನಿಮ್ಮ ಕಣ್ಣೆದುರಿಗೆ ಸಾಯಬೇಕು? ನಮ್ಮ ಭೂಮಿಯೇಕೆ ಹಾಳಾಗಬೇಕು? ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯ ಕೊಡಿ, ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವರಿಗೆ ಗುಲಾಮರಾಗುತ್ತೇವೆ. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿ ಪಾಳುಬೀಳಬಾರದಿದ್ದರೆ ಧಾನ್ಯಕೊಡಿ,” ಎಂದು ಕೇಳಿದರು.
Go to Home Page