ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು.