ಅದಕ್ಕೆ ಮೋಶೆ, “ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ನಾವು ಸಮರ್ಪಿಸಬೇಕಾದ ಬಲಿಗಳಿಗೂ ದಹನಬಲಿಗಳಿಗೂ ಬೇಕಾದ ಪ್ರಾಣಿಗಳನ್ನು ತೆಗೆದುಕೊಂಡು ಹೋಗುವುದನ್ನು ನಮಗೆ ಬಿಡಿ.