ಆಗ ಮೋಶೆ ಸರ್ವೇಶ್ವರನಿಗೆ ಮೊರೆಯಿಟ್ಟನು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವಂತಿದ್ದಾರೆ” ಎಂದು ಪ್ರಾರ್ಥಿಸಿದನು.