“ಸುಟ್ಟುಹೋದವರ ನಡುವೆಯಿಂದ ಆ ಧೂಪಾರತಿಗಳನ್ನು ಎತ್ತಬೇಕೆಂದು ಮಹಾಯಾಜಕ ಆರೋನನ ಮಗ ಎಲ್ಲಾಜಾರನಿಗೆ ಆಜ್ಞಾಪಿಸು; ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು.