“ನಿಮ್ಮ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು, ನಾವು ಹೊಲಗದ್ದೆಗಳ ಮೇಲಾಗಲಿ, ದ್ರಾಕ್ಷಿತೋಟಗಳ ಮೂಲಕವಾಗಲಿ ಹಾದುಹೋಗುವುದಿಲ್ಲ; ನಿಮ್ಮ ನಾಡನ್ನು ದಾಟುವವರೆಗೂ ರಾಜಮಾರ್ಗದಲ್ಲೇ ನಡೆದುಹೋಗುತ್ತೇವೆ,” ಎಂದು ಹೇಳಿಸಿದರು.