kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

33ನೇ ಅಧ್ಯಾಯ

,
ವಚನ   21

ತನಗೆಂದು ತೆಗೆದುಕೊಂಡನು ನಾಡಿನ ಮೊದಲಭಾಗವನು ದೊರಕಿತಲ್ಲಿ ಅವನಿಗೆ ಮುಖ್ಯಸ್ಥನಿಗಾಗುವ ಸ್ವಾಸ್ತ್ಯವು. ಜನಾಧಿಪತಿಗಳ ಜೊತೆಬಂದು ನೆರವೇರಿಸಿದನು ಸರ್ವೇಶ್ವರನ ಆಣತಿಯನು; ಇಸ್ರಯೇಲನೊಡನೆ ಸ್ಥಾಪಿಸಿದನು ಸರ್ವೇಶ್ವರನ ನ್ಯಾಯನೀತಿಯನು.”

Go to Home Page