ಸರ್ವೇಶ್ವರನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಸರ್ವೇಶ್ವರ ನಿನ್ನೊಡನೆ ಇದ್ದಾರೆ” ಎಂದನು.