ಗಿದ್ಯೋನನು: “ಸ್ವಾಮೀ, ದಯವಿರಲಿ; ನನ್ನೊಂದಿಗೆ ಮಾತಾಡುತ್ತಿರುವ ತಾವು ಸ್ವಾಮಿಯವರೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.