kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

6ನೇ ಅಧ್ಯಾಯ

,
ವಚನ   21

ಅನಂತರ ಸರ್ವೇಶ್ವರನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು. ಸರ್ವೇಶ್ವರನ ದೂತನು ಅದೃಶ್ಯನಾದನು.

Go to Home Page