ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನ ವಾಕ್ಯವನ್ನು ಪ್ರಕಟಿಸಲು ಅವರು ತಿರುಗಿಬಂದರು.