ವರ್ಷ ವರ್ಷವೂ ಇದು ಹಾಗೆಯೆ ನಡೆಯುತ್ತಿತ್ತು; “ಸರ್ವೇಶ್ವರನ ಮಂದಿರಕ್ಕೆ ಹೋದಾಗಲೆಲ್ಲ ಪೆನಿನ್ನಳು ಹನ್ನಳನ್ನು ಕೆಣಕುತ್ತಿದ್ದಳು. ಇದರಿಂದಾಗಿ ಒಮ್ಮೆ ಹನ್ನಳು ಊಟ ಮಾಡಲೊಲ್ಲದೆ ಅಳುತ್ತಾ ಇದ್ದಳು.