ವಾಡಿಕೆಯ ಪ್ರಕಾರ ಎಲ್ಕಾನನು ಕುಟುಂಬ ಸಹಿತವಾಗಿ ಸರ್ವೇಶ್ವರನಿಗೆ ವಾರ್ಷಿಕ ಬಲಿಯನ್ನು ಅರ್ಪಿಸಲು ಹಾಗು ಹರಕೆಯನ್ನು ತೀರಿಸಲು ಶಿಲೋವಿಗೆ ಹೋಗಲು ಸಿದ್ಧನಾದ.