“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.
Go to Home Page