ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿ’ ಎಂದು ಕರೆದರೆ ಸರ್ವೇಶ್ವರ ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾರೆಂಬುದಕ್ಕೆ ಇದೇ ಗುರುತೆಂದು ತಿಳಿದು ಮೇಲೆ ಹೋಗೋಣ,” ಎಂದನು.