ಇಸ್ರಯೇಲರ ರಕ್ಷಕನಾದ ಸರ್ವೇಶ್ವರನ ಆಣೆ, ಪಾಪಮಾಡಿದವರು ಯಾರೇ ಆಗಿರ಼ಲಿ, ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು,” ಎಂದು ಹೇಳಿದನು. ಜನರು ಏನೂ ಮಾತಾಡದೆ ಮೌನವಾಗಿದ್ದರು.