ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಗಿಲ್ಗಾಲಿನಲ್ಲಿ ಬಲಿಯರ್ಪಣೆ ಮಾಡುವುದಕ್ಕಾಗಿ ಉಳಿಸಿತಂದರು,” ಎಂದು ಉತ್ತರಕೊಟ್ಟನು.