ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ, ನಾನು ಅರಸರ ಬಳಿಗೆ ಓಡಿಹೋಗಿ ಸರ್ವೇಶ್ವರಸ್ವಾಮಿ ವೈರಿಗಳಿಗೆ ಮುಯ್ಯಿತೀರಿಸಿದ್ದಾರೆಂಬ ಶುಭವರ್ತಮಾನವನ್ನು ತಿಳಿಸುತ್ತೇನೆ,” ಎಂದನು.