kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

18ನೇ ಅಧ್ಯಾಯ

,
ವಚನ   19

ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ, ನಾನು ಅರಸರ ಬಳಿಗೆ ಓಡಿಹೋಗಿ ಸರ್ವೇಶ್ವರಸ್ವಾಮಿ ವೈರಿಗಳಿಗೆ ಮುಯ್ಯಿತೀರಿಸಿದ್ದಾರೆಂಬ ಶುಭವರ್ತಮಾನವನ್ನು ತಿಳಿಸುತ್ತೇನೆ,” ಎಂದನು.

Go to Home Page