ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತ; ಅವನ ಮುದಿತಲೆ ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿದೆ.”