kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

2ನೇ ಅಧ್ಯಾಯ

,
ವಚನ   30

ಬೆನಾಯನು ಸರ್ವೇಶ್ವರನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ನೀನು ಹೊರಗೆ ಬರಬೇಕೆಂದು ಅರಸರು ಆಜ್ಞಾಪಿಸುತ್ತಾರೆ,” ಎಂದನು. ಆದರೆ ಅವನು, “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ,” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.

Go to Home Page