ಅದಕ್ಕೆ ಅವನು, “ಇಷ್ಟನ್ನು ನೂರುಮಂದಿಗೆ ಹೇಗೆ ಬಡಿಸಲಿ,” ಎಂದನು. ಎಲೀಷನು, “ಇರಲಿ, ಕೊಡು; ಅವರು ಊಟಮಾಡಲಿ. ‘ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರು’ ಎಂಬುದು ಸರ್ವೇಶ್ವರನ ನುಡಿ,” ಎಂದು ಹೇಳಿದನು.