hindi-bible Logo

पवित्र बाइबिल

,

ಹಳೆಯ ಒಡಂಬಡಿಕೆ

,

2 ಅರಸುಗಳು

,

9ನೇ ಅಧ್ಯಾಯ

,
वचन   26

ಅಹಾಬನಿಗೆ ಸರ್ವೇಶ್ವರ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು,’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲವೆ?’ ಎಂದಿದ್ದರು. ಸರ್ವೇಶ್ವರನ ಆ ನುಡಿ ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲೇ ಹಾಕಿಬಿಡು,” ಎಂದು ಹೇಳಿದನು.

Go to Home Page