ಸರ್ವೇಶ್ವರನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲಾಗಿದ್ದ ಮಂಟಪವನ್ನು ಹಾಗು ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಈ ಆಹಾಜನೇ.