ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ತಾನು ಜುದೇಯ ದೇಶದಲ್ಲಿ ಉಳಿಸಿದ ಜನರ ಮೇಲೆ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬವನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.