ದೇವಾಲಯದ ಸೇವಾಸಂಬಂಧದಲ್ಲೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲೂ ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದ ಮಾಡಿ ಮುಗಿಸಿ, ತನ್ನ ದೇವರ ಒಲುಮೆಯನ್ನು ಗಳಿಸಿಕೊಂಡನು.