kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

36ನೇ ಅಧ್ಯಾಯ

,
ವಚನ   16

ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.

Go to Home Page