ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.