ಹೀಗಿರಲು ಬುದ್ದಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ ದೇವರು ಕೆಟ್ಟದ್ದನ್ನು ಮಾಡಿಯಾನೆಂಬ ಯೋಚನೆ ದೂರವಿರಲಿ ಸರ್ವಶಕ್ತನು ಅನ್ಯಾಯವನು ಎಸಗಿಯಾನೆಂಬ ಭಾವನೆ ಬಾರದಿರಲಿ.