kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

28ನೇ ಅಧ್ಯಾಯ

,
ವಚನ   29

ಈ ವಿವೇಕವು ಕೂಡ ಸೇನಾಧೀಶ್ವರ ಸರ್ವೇಶ್ವರನಿಂದಲೇ ಬರುತ್ತದೆ. ಅವರ ಆಲೋಚನೆ ಅತಿಶಯವಾದುದು. ಅವರ ಜ್ಞಾನ ಸರ್ವಶ್ರೇಷ್ಠವಾದುದು.

Go to Home Page