kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

3ನೇ ಅಧ್ಯಾಯ

,
ವಚನ   16

ನೀವು ನಾಡಿನಲ್ಲಿ ಹೆಚ್ಚಿ ಅಭಿವೃದ್ಧಿಯಾದಾಗ, ‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವೆಲ್ಲಿ?’ ಎಂದು ಪ್ರಸ್ತಾಪಿಸುವಂತಿಲ್ಲ. ಅದು ಜ್ಞಾಪಕಕ್ಕೆ ಬರುವುದಿಲ್ಲ, ಯಾರೂ ಅದನ್ನು ಸ್ಮರಿಸುವುದಿಲ್ಲ. ಅದು ಇಲ್ಲವಲ್ಲಾ ಎಂದು ದುಃಖಿಸುವುದಿಲ್ಲ. ಹೊಸದೊಂದನ್ನು ಕಲ್ಪಿಸಿಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.

Go to Home Page