ಆ ಜನರು ಸರ್ವೇಶ್ವರ ಸ್ವಾಮಿಯನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ.