kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

8ನೇ ಅಧ್ಯಾಯ

,
ವಚನ   16

ವೈರಿ ಕುದುರೆಗಳ ಬುಸುಗುಟ್ಟುವಿಕೆ ಏಕೆ ಕೇಳಿಬರುತ್ತಿದೆ ದಾನಿನಿಂದ? ನಾಡನ್ನೆ ಕಂಪಿಸುತ್ತಿದೆ ಅವುಗಳ ಕೆನೆತದ ನಾದ. ಶತ್ರುಗಳು ಬಂದೇಬಿಟ್ಟರು ! ನಾಡನ್ನೂ ಅದರಲ್ಲಿ ಇರುವುದೆಲ್ಲವನ್ನೂ, ನಗರವನ್ನೂ ಅದರ ನಿವಾಸಿಗಳನ್ನೂ ನುಂಗಿಯೇ ಬಿಟ್ಟರು !”

Go to Home Page