ವೈರಿ ಕುದುರೆಗಳ ಬುಸುಗುಟ್ಟುವಿಕೆ ಏಕೆ ಕೇಳಿಬರುತ್ತಿದೆ ದಾನಿನಿಂದ? ನಾಡನ್ನೆ ಕಂಪಿಸುತ್ತಿದೆ ಅವುಗಳ ಕೆನೆತದ ನಾದ. ಶತ್ರುಗಳು ಬಂದೇಬಿಟ್ಟರು ! ನಾಡನ್ನೂ ಅದರಲ್ಲಿ ಇರುವುದೆಲ್ಲವನ್ನೂ, ನಗರವನ್ನೂ ಅದರ ನಿವಾಸಿಗಳನ್ನೂ ನುಂಗಿಯೇ ಬಿಟ್ಟರು !”