ಅದರ ಅರಸರು, ಮಂತ್ರಿಗಳು, ಯಾಜಕರು, ಪ್ರವಾದಿಗಳು, ಜುದೇಯದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು, ಹೀಗೆ ಎಲ್ಲ ಇಸ್ರಯೇಲರೂ ಯೆಹೂದ್ಯರೂ ಅಧರ್ಮವನ್ನು ಹೇರಳವಾಗಿಮಾಡಿ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ಈ ನಗರವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂದಿದೆ.