‘ನೀವು ಈ ನಾಡಿನಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡುವುದಿಲ್ಲ, ನೆಡುವೆನು, ಕೀಳುವುದಿಲ್ಲ, ನಾನು ನಿಮಗೆ ಮಾಡಿದ ಕೇಡಿಗಾಗಿ ವಿಷಾದಿಸುತ್ತೇನೆ.