ಬಾಬಿಲೋನಿನ ಕೋಟೆಗೆ ಎದುರಾಗಿ ಧ್ವಜವೆತ್ತಿರಿ. ಪಹರೆಯನ್ನು ಬಲಪಡಿಸಿರಿ. ಕಾವಲುಗಾರರನ್ನು ನಿಲ್ಲಿಸಿರಿ. ಹೊಂಚುಗಾರರನ್ನು ಗೊತ್ತುಮಾಡಿರಿ!’ ಸರ್ವೇಶ್ವರ ಸ್ವಾಮಿ ಬಾಬಿಲೋನಿನವರ ವಿಷಯದಲ್ಲಿ ನುಡಿದಿದ್ದನ್ನು ನೆನಪಿಗೆ ತಂದುಕೊಂಡು ನೆರವೇರಿಸಿದ್ದಾರೆ.