“ಬಹುಜಲಾಶ್ರಯಗಳ ನಡುವೆ ನಿಂತಿರುವ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯಕಾಲವು ಬಂದಿದೆ. ನೀನು ಕೊಳ್ಳೆಹೊಡೆದದ್ದು ಸಾಕಾಗಿದೆ.”