ಬಾಬಿಲೋನ್ ನಗರವು ತುಳಿದು ತುಳಿದು ಸರಿಮಾಡಿದ ಕಣದಂತಿದೆ. ಇಷ್ಟರಲ್ಲೆ ಕೊಯ್ಲುಕಾಲ ಅದಕ್ಕೆ ಸಂಭವಿಸಲಿದೆ; ಇದು ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರನ ನುಡಿ.”